ಧರ್ಮಸ್ಥಳ: ಮಂಗಳೂರು ಸಂಸ್ಕೃತ ಸಂಘ, ಶಿರಸಿಯ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ಸಮಿತಿ, ಜಿಲ್ಲಾ ಶ್ರೀ ಮದ್ಭಗವದ್ಗೀತಾ ಸಮಿತಿ, ಎಸ್. ಡಿ.ಎಂ ಶಿಕ್ಷಣ ಸಂಸ್ಥೆಗಳು, ಯಕ್ಷ ಭಾರತಿ ಕನ್ಯಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ “ಭಗವದ್ಗೀತಾ ಅಭಿಯಾನ-2023” ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳ ಇಲ್ಲಿನ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಆರಾಧ್ಯ ಪಿ ಜೋಶಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
Home ಇತ್ತೀಚಿನ ಸುದ್ದಿಗಳು ಭಗವದ್ಗೀತಾ ಅಭಿಯಾನ-2023: ಧರ್ಮಸ್ಥಳ ಎಸ್ಡಿಎಂ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಆರಾಧ್ಯ ಪಿ. ಜೋಶಿ ರಾಜ್ಯಮಟ್ಟಕ್ಕೆ...