ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಹರೀಶ್ ಕೆ ಬೈಲಬರಿ ಬಳಂಜ

0

ಬೆಳ್ತಂಗಡಿ: ಯುವವಾಹಿನಿ ಮಂಗಳೂರು ಘಟಕದ ಮಾಜಿ ಅಧ್ಯಕ್ಷ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ ಇವರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ 2023-2024 ಸಾಲಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸಾಮಾಜಿಕ ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷವಾಗಿ ಗುರುತಿಸಿಕೊಂಡು, ಶ್ರೀ ಗೋಕರ್ಣಾಥ ಬ್ಯಾಂಕ್‌ ನಿರ್ದೇಶಕರಾಗಿ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಮಂಗಳೂರು ನಗರ ಸಂಚಾಲಕರಾಗಿ, ಕುಡ್ಲ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಟ್ರಸ್ಟ ನ ಅಧ್ಯಕ್ಷರಾಗಿ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here