ಬೆಳಾಲು: ಕು.ಕೀರ್ತನಾಳಿಗೆ ಶಾಲಾ ವತಿಯಿಂದ ಸನ್ಮಾನ

0

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಕು.ಕೀರ್ತನಾ ಇವಳು ಇತ್ತೀಚೆಗೆ ಮಂಗಳೂರಿನ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಜರಗಿದ ದ ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಟರ್ಧಾ ಕಾರ್ಯಕ್ರಮದ ತುಳು ಭಾಷಣದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿ ಪ್ರಥಮಸ್ಥಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ.

ಇವಳ ಸಾಧನೆಯನ್ನು ಗುರುತಿಸಿ ಶಾಲಾ ವತಿಯಿಂದ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ಸಿಬ್ಬಂದಿಗಳೆಲ್ಲರು ಸೇರಿ ಸನ್ಮಾನಿಸಿದರು.

LEAVE A REPLY

Please enter your comment!
Please enter your name here