Site icon Suddi Belthangady

ಎಕ್ಸೆಲ್ ನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಮನ್ವಯ ಶಿಕ್ಷಣ ಕೇಂದ್ರ ವೇಣೂರು, ಸಮೂಹ ಸಂಪನ್ಮೂಲ ಕೇಂದ್ರ ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ವಿಶೇಷ ಚೇತನರ ದಿನಾಚರಣೆಯನ್ನು ವೇಣೂರಿನ ವಿದ್ಯೋದಯ ವಿದ್ಯಾಲಯದಲ್ಲಿ ನಡೆಸಲು ಸಂಪೂರ್ಣ ಸಹಕಾರ ನೀಡಿದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರನ್ನು ಡಿ.6ರಂದು ಅವರ ಕಚೇರಿಯಲ್ಲಿ ಗೌರವಿಸಲಾಯಿತು.

Exit mobile version