Site icon Suddi Belthangady

ಕೊಕ್ಕಡ: ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವಣಾ ಪ್ರಕ್ರಿಯೆ

ಕೊಕ್ಕಡ: ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವಣಾ ಪ್ರಕ್ರಿಯೆ ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ್ ಗೌಡ, ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಳಂಬಿಲ, ಉಪಾಧ್ಯಕ್ಷೆ ಪವಿತ್ರ, ಪಂಚಾಯತ್ ಸದಸ್ಯ ಜಗದೀಶ್, ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಉಪಸ್ಥಿತರಿದ್ದರು.

ನೋಂದಾವಣೆಯನ್ನು ಅಂಚೆ ಇಲಾಖೆ ಸಿಬ್ಬಂದಿಗಳಾದ ಸುರೇಶ್, ಯಶಸ್ವಿನಿ, ಶಿವಸೂರಜ್ ಮಾಡಿದರು.

Exit mobile version