ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್‌ ಎಕ್ಸಲೆನ್ಸ್ ಅವಾರ್ಡ್-2023

0

ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ನ ಸಮಾಜಮುಖಿ ಚಿಂತನೆ ಹಾಗೂ ಅನುಷ್ಠಾನಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ ಲಭಿಸಿದೆ.

ಜಾಗತಿಕ ಸಾಧನೆಗೈದ ಕರ್ನಾಟಕದ ಅಪರೂಪದ ಸಾಧಕರಿಗೆ ಹಾಗೂ ಸಂಘ ಸಂಸ್ಥೆಗೆ ನೀಡುವ ಗ್ಲೋಬಲ್‌ ಎಕ್ಸಲೆನ್ಸ್‌ ಅವಾರ್ಡ್-2023″ ಪ್ರಶಸ್ತಿಯನ್ನು ಟ್ರಸ್ಟ್ ನ ಸಂಚಾಲಕರು, ಉದ್ಯಮಿ ರಾಜೇಶ್ ಪೈಯವರು ಕಾಂಬೋಡಿಯಾ ದೇಶದ ಅಂಕೋರ್ ಮಿರಾಕಲ್ ರೆಸಾರ್ಟ್, ಸಿಯಾಮ್ ರೀಪ್ ಸಭಾಂಗಣದಲ್ಲಿ ಸ್ವೀಕರಿಸಿದರು.

LEAVE A REPLY

Please enter your comment!
Please enter your name here