ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ, ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ

0

ಬೆಳ್ತಂಗಡಿ: ಡಿ.4ರಂದು ಬೆಂಗಳೂರಿನ ವಿಭಾಗೀಯ ರೈಲ್ವೆ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮೂರನೇ ತ್ರೈಮಾಸಿಕ ರೈಲ್ವೆ ಸಲಹಾ ಮಂಡಳಿಯ ಸಭೆ ಏರ್ಪಡಿಸಲಾಗಿತ್ತು.

ಸಭೆಯಲ್ಲಿ ನೈರುತ್ಯ ರೈಲ್ವೇ DRUCC ಸದಸ್ಯ ರಾಜೇಶ್ ಪುದುಶೇರಿ ಭಾಗವಹಿಸಿದರು.

ಸಭೆಯಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ವಂದೇ ಭಾರತ್ ಹೊಸ ರೈಲು ಮಾರ್ಗವನ್ನು ಅಳವಡಿಸಲು ಕೋರಲಾಗಿತ್ತು ಹಾಗೂ ಮಂಗಳೂರು ವಿಭಾಗದ ಹಲವಾರು ರೈಲ್ವೆ ಸಮಸ್ಯೆಗಳನ್ನು ಚರ್ಚಿಸಲಾಗಿ ಈ ಬಗ್ಗೆ ಹಿರಿಯ ರೈಲ್ವೆ ಅಧಿಕಾರಿಗಳು ಕೂಲಂಕುಲವಾಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here