ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

0

ಬೆಳ್ತಂಗಡಿ: ಇಲ್ಲಿಯ ಮುಗುಳಿ ಛತ್ರ ಮನೆ ನೇಮಿರಾಜ್ ಬುಣ್ಣು ರವರು ಡಿ.11ರಂದು ನಿಧನರಾದರು.

ಮೃತರು ಪತ್ನಿ ವನಮಾಲ, 9 ಮಂದಿ ಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here