Site icon Suddi Belthangady

ಬೆಳ್ತಂಗಡಿ ವಕೀಲರ ಭವನಕ್ಕೆ ಲೋಕಾಯುಕ್ತ ರಿಜಿಸ್ಟ್ರಾರ್ ಉಷಾರಾಣಿ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟ್ರಾರ್ ಉಷಾರಾಣಿ ಆಗಮಿಸಿದರು.

ಇವರನ್ನು ವಕೀಲರ ಸಂಘದ ಪರವಾಗಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ, ಹಿರಿಯ ಸಮಿತಿ ಅಧ್ಯಕ್ಷ ಅಲೋಸಿಯಸ್ ಎಸ್.ಲೋಬೊ, ಖಜಾಂಚಿ ಪ್ರಶಾಂತ್ ಎಂ., ಹಿರಿಯ ವಕೀಲರಾದ ಬಿ ಕೆ ಧನಂಜಯ ರಾವ್, ಸ್ವರ್ಣಲತಾ, ಕಾರ್ಯದರ್ಶಿ ಜೋಸ್ನಾ ವೇಲೋನ್ನಾ ಕೊರೆಯ ಉಪಸ್ಥಿತರಿದ್ದರು.

Exit mobile version