ಸೌತಡ್ಕ ಶ್ರೀ ಮಹಾಗಣಪತಿ ಕೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

0

ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಡಿ.16 ರಂದು ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ದೇವರ ದರ್ಶನ ಪಡೆದರು.

ಕ್ಷೇತ್ರದ ವತಿಯಿಂದ ನಳಿನ್ ಕುಮಾರ್ ಕಟೀಲ್‌ ರವರಿಗೆ ಶಾಲು ಹಾಕಿ, ಪ್ರಸಾದ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೆನರಾ ಬ್ಯಾಂಕ್‌ ಕವಿತಾ ಶೆಟ್ಟಿ, ಕೆನರಾ ಬ್ಯಾಂಕ್‌ ಎಜಿ.ಎಂ.ನರೇಂದ್ರ ರೆಡ್ಡಿ, ಕೊಕ್ಕಡ ಕೆನರಾ ಬ್ಯಾಂಕ್ ನ ಮ್ಯಾನೇಜ‌ರ್ ಅಂಕಿತ್ ಸಿಂಗ್‌, ಕೊಕ್ಕಡ ಗ್ರಾ.ಪಂ.ಉಪಾಧ್ಯಕ್ಷ ಪ್ರಭಾಕರ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಕೃಷ್ಣಪ್ಪ ಪೂಜಾರಿ, ಕೊಕ್ಕಡ ಗ್ರಾ.ಪಂ ಮಾಜಿ ಅಧ್ಯಕ್ಷ ಯೋಗೀಶ್ ಆಲಂಬಿಲ, ಮೋನಪ್ಪ ದೇವಸ್ಯ ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಕರುಣಾಕರ ಶಿಶಿಲ, ದೇವಸ್ಥಾನದ ಆಡಳಿತ ಸಮಿತಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here