ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ- ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 7, ಕಾಂಗ್ರೆಸ್ 5 ಗೆಲುವು

0

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಡಿ.17ರಂದು ನಡೆದ ಚುನಾವಣೆಯಲ್ಲಿ 12 ಸ್ಥಾನಗಳಲ್ಲಿ 7 ಸ್ಥಾನ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಹಾಗೂ 5 ಸ್ಥಾನಗಳನ್ನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಾದ ನಾರಾಯಣ ಭಟ್ ಮುಗುಳಿ, ವಡಿವೇಲು, ಶಶಿರಾಜ್ ಶೆಟ್ಟಿ, ಪುರಂದರ ಶೆಟ್ಟಿ, ಜಯಂತಿ ಆಚಾರ್ಯ, ಮೋಹನ್ ನಾಯ್ಕ, ಅರುಣ್ ಕುಲಾಲ್ ಹಾಗೂ ಕಾಂಗ್ರೆಸ್ ಬೆಂಬಲಿತ ಹಾಲಿ ಅಧ್ಯಕ್ಷ ಭಗೀರಥ.ಜಿ, ಸುಜೀತಾ ಬಂಗೇರ, ಸಚಿನ್ ನೋಜೋಡಿ, ಅನಂತ್ ರಾಜ್, ನಾರಾಯಣ ಪೂಜಾರಿ ಆಯ್ಕೆಯಾದರು.

LEAVE A REPLY

Please enter your comment!
Please enter your name here