ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಆಶ್ರಯದಲ್ಲಿ ಬಡ ಕುಟುಂಬದ ವ್ಯಕ್ತಿಯ ಶಸ್ತ್ರಚಿಕಿತ್ಸೆಗಾಗಿ 543ನೇ ಸೇವಾ ಯೋಜನೆ

0

ಬೆಳ್ತಂಗಡಿ: ಇತಿಹಾಸದಲ್ಲಿ ಪ್ರಥಮ ಬಾರಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒರಂ ಕ್ರಿಕೆಟ್ ಮ್ಯಾಚ್ ರಾಜ ಕೇಸರಿ ರತ್ನ ಟ್ರೋಫಿ 2023 ಇದೇ ಡಿ.24 ಭಾನುವಾರ ಸಮಯ 9.00 am ಬೆಳ್ತಂಗಡಿ ಜೂನಿಯರ್ ಗ್ರೌಂಡ್ ನಲ್ಲಿ ನೆರವೇರಲಿದೆ.

ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟಿನ್ ಅಧ್ಯಕ್ಷರಾದ ಸಂದೀಪ್ ಬೆಳ್ತಂಗಡಿ ವಹಿಸಿಕೊಳ್ಳಲಿದ್ದಾರೆ.ಶಾಸಕ ಹರೀಶ್ ಪೂಂಜ ಇವರು ಸಭಾಧ್ಯಕ್ಷತೆ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ. ತಹಶೀಲ್ದಾರರಾದ ಪೃಥ್ವಿ ಸಾನಿಕಂ ಇವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಹಾಗೂ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಿದ್ದಾರೆ.

LEAVE A REPLY

Please enter your comment!
Please enter your name here