ಬ್ರಹ್ಮಾನಂದ ಶ್ರೀಗಳು ಅಯೋಧ್ಯೆ ಜನ್ಮಭೂಮಿ ಟ್ರಸ್ಟ್ ಅಧ್ಯಕ್ಷ ಶ್ರೀ ನೃತ್ಯ ಗೋಪಾಲದಾಸ್ ಭೇಟಿ

0

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರ ಇಲ್ಲಿಯ ಜಗದ್ಗುರು ಪೀಠದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಡಿ.20 ರಂದು ಅಯೋಧ್ಯೆಗೆ ಭೇಟಿ ನೀಡಿ ಶ್ರೀ ರಾಮ ಜನ್ಮ ಭೂಮಿ ಟ್ರಸ್ಟ್ ಅಧ್ಯಕ್ಷರು ಚೋಟಿ ಚಾವಣಿಯ ಮುಖ್ಯಸ್ಥರಾದ ಶ್ರೀ ನೃತ್ಯ ಗೋಪಾಲ ದಾಸ್ ಅವರನ್ನು ಭೇಟಿಯಾದರು.

ಬಳಿಕ ಭವ್ಯ ಶ್ರೀ ರಾಮ ಮಂದಿರದ ನಿರ್ಮಾಣ ಕಾರ್ಯಗಳನ್ನು ವೀಕ್ಷಿಸಿ, ದೇವರ ದರುಶನ ಪಡೆದರು.ಸ್ವಾಮಿಜಿಯೊಂದಿಗೆ ವಿಶ್ವ ಹಿಂದೂ ಪರಿಷತಿನ ಗೋಪಾಲಜಿ ಇದ್ದರು.

LEAVE A REPLY

Please enter your comment!
Please enter your name here