ಚಾರ್ಮಾಡಿ: ನದಿಯಿಂದ ಮರಳು ಕಳವು

0

ಬೆಳ್ತಂಗಡಿ: ಚಾರ್ಮಾಡಿಯ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಮರಳು ಕಳವು ಮಾಡಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಡಿ.21 ರಂದು ಧರ್ಮಸ್ಥಳ ಠಾಣಾ ಪೊಲೀಸರು ಕಲ್ಮಂಜ ಗ್ರಾಮದ ಸತ್ಯನಪಲ್ಕೆ ಮೂರು ಮಾರ್ಗ ಜಂಕ್ಷನ್ ಎಂಬಲ್ಲಿ ಪತ್ತೆ ಹಚ್ಚಿದ್ದಾರೆ‌.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 111/2023 ಕಲಂ: 379 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here