ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ-ಧರ್ಮಸ್ಥಳ ಎಸ್.ಡಿ.ಎಂ ಆಂ.ಮಾ.ಶಾಲಾ ವಿದ್ಯಾರ್ಥಿನಿ ಆರಾಧ್ಯ ಪಿ ಜೋಶಿ ಅವರಿಗೆ ಪ್ರಥಮ ಸ್ಥಾನ

0

ಬೆಳ್ತಂಗಡಿ: ಶ್ರೀ ಮದ್ಭಗವದ್ಗೀತಾ ಅಭಿಯಾನದ ಅಂಗವಾಗಿ ಶಿರಸಿಯ ಸ್ವರ್ಣವಲಲ್ಲೀ ಮಹಾಸಂಸ್ಥಾನ ಹಾಗೂ ಜನಕಲ್ಯಾಣ ಟ್ರಸ್ಟ್ ಸಹಯೋಗದಲ್ಲಿ ಬೆಳಗಾವಿಯ ಆನಗೊಳ ಸಂತಮಿರಾ ಶಾಲೆಯಲ್ಲಿ ನಡೆದ ರಾಜ್ಯಮಟ್ಟದ ಶ್ರೀ ಭಗದ್ಗೀತಾ ಪ್ರಾಥಮಿಕ ವಿಭಾಗದ ಸ್ಪರ್ಧೆಗಳಲ್ಲಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಶಾಲೆಯ ವಿದ್ಯಾರ್ಥಿನಿಯಾದ ಆರಾಧ್ಯ ಪಿ ಜೋಶಿ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

ಸೊಂದ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿಯವರು ಬೆಳಗಾವಿಯ ಲಿಂಗರಾಜು ಕಾಲೇಜು ಮೈದಾನದಲ್ಲಿ ನಡೆದ ಗೀತಾ ಸಮರ್ಪಣಾ ಸಮಾರಂಭದಲ್ಲಿ ಬಹುಮಾನ ನೀಡಿ ಹರಸಿದರು.

LEAVE A REPLY

Please enter your comment!
Please enter your name here