ಮಡಂತ್ಯಾರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

0

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯದ ಪಾರೆಂಕಿ ಕಾರ್ಯಕ್ಷೇತ್ರದ ಜರ್ಮಿ ಮೋರಸ್ ರವರಿಗೆ ರಸ್ತೆ ಅಪಘಾತದಲ್ಲಿ ಅವರಿಗೆ ಕೈಗೆ ಹಾಗೂ ಎದೆ ಭಾಗಕ್ಕೆ ಗಾಯವಾಗಿದ್ದು, ಇವರಿಗೆ ಕ್ಷೇತ್ರದಿಂದ 10,000 ಚೆಕ್ ಮಂಜೂರಾಗಿದ್ದು, ಒಕ್ಕೂಟದ ಅಧ್ಯಕ್ಷ ಪ್ರವೀಣ್ ಚಂದ್ರ ಶೆಟ್ಟಿಯವರು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ವಸಂತ ಕುಮಾರ್, ಸೇವಾಪ್ರತಿನಿಧಿ ಶೋಭಾಶ್ರೀ, ಒಕ್ಕೂಟದ ಕಾರ್ಯದರ್ಶಿ ಸವಿತಾ, ಪ್ರಕಾಶ್ ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here