ಯಾಕೂಬ್ ಎಸ್ ಕೊಯ್ಯೂರು ಇವರು ಕಾಯರ್ತಡ್ಕ ಸ.ಪ್ರೌ.ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ

0

ಬೆಳ್ತಂಗಡಿ: ರಾಷ್ಟ್ರಪ್ರಶಸ್ತಿ ಪುರಷ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ಇವರು ಸರಕಾರಿ ಪ್ರೌಢಶಾಲೆ ಕಾಯರ್ತಡ್ಕ ಇಲ್ಲಿಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿರುತ್ತಾರೆ.

ಸರಕಾರಿ ಪ್ರೌಢಶಾಲೆ ನಡ ಇಲ್ಲಿ ನಿರಂತರ 28 ವರ್ಷಗಳ ಸೇವೆಗೈದಿದ್ದ ಇವರು ಗಣಿತ ಪ್ರಯೋಗಾಲಯ ನಿರ್ಮಿಸಿ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿದ್ದರು.

ನಡ ಪ್ರೌಢಶಾಲೆಯ ಅಭಿವೃದ್ಧಿಯಲ್ಲಿ ಗಣನೀಯ ಪಾತ್ರವಹಿಸಿರುವ ಇವರು ಉತ್ತಮ ಸಂಪನ್ಮೂಲ ವ್ಯಕ್ತಿಯೂ ಆಗಿದ್ದಾರೆ.

LEAVE A REPLY

Please enter your comment!
Please enter your name here