ಬೆಳ್ತಂಗಡಿ: ಎಕ್ಸ್‌ಪೆರಿಯಾ 2ಕೆ23 ಸ್ಪರ್ಧೆ- ವಾಣಿ ಕಾಲೇಜಿಗೆ ಪ್ರಶಸ್ತಿ

0

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪಿ.ಯು.ಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಎಕ್ಸ್‌ಪೆರಿಯಾ 2ಕೆ23 ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ನಿಶಾಂತ್ ಮತ್ತು ಮಹಮ್ಮದ್ ಮೂರ್ಷಿದ್ ರಸಪ್ರಶ್ನೆಯಲ್ಲಿ ಪ್ರಥಮ, ಚಿಂತನ್ ಮತ್ತು ಮನಿಷ್ ಸೀಕ್ವೆಲ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಗಳಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here