Site icon Suddi Belthangady

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಇಲ್ಲಿ ಜರಗಿದ ಪ್ರಥಮ ವರ್ಷದ ವಾರ್ಷಿಕ ಜಾತ್ರಾಮಹೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಜ.1 ರಂದು ಅಗಮಿಸಿ ಪ್ರಸಾದ ಸ್ವೀಕರಿಸಿದರು.

ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು, ಉಪಾಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು, ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು, ವಸಂತ ಮಠ, ಜಯಕರ ಶೆಟ್ಟಿ ಮೂಡೈಲು, ಗೋಪಾಲ ಬನ, ನಿತೇಶ್ ಕುಮಾರ್, ಚಿನ್ನಯ ಮೂಲ್ಯ‌ ಮತ್ತಿತರರು ಉಪಸ್ಥಿತರಿದ್ದರು.

ರಾತ್ರಿ ಆರಾಟ‌ ಉತ್ಸವ ದ್ವಜಾವರೋಹಣ ದೇವರಿಗೆ ಮಹಾ ರಂಗಪೂಜೆ ಜರಗಿತು.

Exit mobile version