ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಶಾಸನ ವಿತರಣೆ

0

ನಾವರ ಹಿರಂತೊಟ್ಟು ಬಾಬು ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನವನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ವಲಯದ ಮೇಲ್ವಿಚಾರಕರಾದ ಸುಮಂಗಲ, ಸೇವಾಪ್ರತಿನಿಧಿ ಪುಷ್ಪಾವತಿ, ನಿತ್ಯಾನಂದ ನಾವರ, ವೀರೇಂದ್ರ ಕುಮಾರ್ ಜೈನ್ ಹಾಗೂ ಶೇಖರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here