Site icon Suddi Belthangady

ಮಂಗಳೂರು ಕೆನರಾ ಕೈಗಾರಿಕಾ ಸಂಘದ ನಿರ್ದೇಶಕರಾಗಿ ಪಿ.ಹೆಚ್.ಆನಂದ ಗೌಡ ಆಯ್ಕೆ

ಬೆಳ್ತಂಗಡಿ: ಮಂಗಳೂರು ಕೆನರಾ ಕೈಗಾರಿಕಾ ಸಂಘದ ಚುನಾವಣೆಗೆ ಸ್ಪರ್ಧಿಸಿದ್ದ ಬೈಕಂಪಾಡಿ ಶ್ರೀಮಾತಾ ಮೆಟಲ್ಸ್ n ಮಾಲಕರಾದ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿ ಮನೆಯ ಆನಂದ ಗೌಡರವರು ಅತ್ಯಧಿಕ ಮತಗಳಿಂದ ಗೆದ್ದು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

Exit mobile version