ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

0

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬೆಳ್ತಂಗಡಿ ಯೋಜನಾ ಕಛೇರಿಗೆ ಮಂಜೂರಾದ ಸಂಪೂರ್ಣ ಸುರಕ್ಷಾ ಕ್ಲೈಂ ಮೊತ್ತ ರೂ.4,66,500 ನ್ನು ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಇವರು 24 ಸಂಘದ ಫಲಾನುಭವಿಗಳಿಗೆ ವಿತರಣೆ ಮಾಡಿದರು.

ಈ ಸಂದರ್ಭ ತಾಲೂಕಿನ ಯೋಜನಾಧಿಕಾರಿಗಳು ಸುರೇಂದ್ರ ಕುಮಾರ್, ಕಛೇರಿ ಪ್ರಬಂದಕರು ತ್ರೀವೇಣಿ ಜಯಾನಂದ್, ಸಹಾಯಕ ಪ್ರಬಂದಕರಾದ ರಮಾ ನವೀನ್, ಮೇಲ್ವಿಚಾರಕಿ ಉಷಾ, ಜ್ಞಾನವಿಕಾಸ ಸಮನ್ವಯಧಿಕಾರಿ ಮಧುರಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here