Site icon Suddi Belthangady

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಇದರ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನ ಪತ್ರವನ್ನು ಜ.9ರಂದು ಹಿರಿಯ ದೈವನರ್ತಕ ನೋಣಯ್ಯ ಕೆಂಜಿಲರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಸಮಿತಿ ಅಧ್ಯಕ್ಷರಾದ ಸಂಪತ್.ಬಿ.ಸುವರ್ಣ, ಕಾರ್ಯಧ್ಯಕ್ಷರಾದ ವಿಶ್ವೇಶ್ ಕಿಣಿ, ಪ್ರದಾನ ಅರ್ಚಕರಾದ ಶ್ರೀನಿವಾಸ್ ಅಮ್ಮುಣ್ಣ ಯರ್, ಪ್ರದಾನ ಕಾರ್ಯದರ್ಶಿ ಪ್ರಕಾಶ್ ಕಾಮತ್, ಉಪಾಧ್ಯಕ್ಷರಾದ ವಸಂತ ಗೌಡ ನಿಸರ್ಗ, ವೆಂಕಟರಮಣ ಆಚಾರ್ಯ, ಜೊತೆ ಕಾರ್ಯದರ್ಶಿಗಳಾದ ರಾಮಚಂದ್ರ ಶೆಟ್ಟಿ, ಶರಣ್ ಕುಲಾಲ್ ಹಾಗೂ ಗೌರವ ಸಲಹೆಗಾರರಾದ ಅಶ್ವಥ್ ಕುಮಾರ್, ಸಮಿತಿಯ ಎಲ್ಲಾ ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Exit mobile version