ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಭೇಟಿ

0

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಜ.10ರಂದು ಭೇಟಿ ನೀಡಿದರು.ಅವರು ಈ ಹಿಂದೆ ಪ್ರಾರ್ಥಿಸಿ ಹೋದಂತೆ ರಂಗ ಪೂಜೆ ಸೇವೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯರು ಮಲ್ಲಿಕಾ ಪ್ರಶಾಂತ್ ಪಕಳ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪಾಡಿ, ಸದಸ್ಯರಾದ ಪ್ರಶಾಂತ ಪೂವಾಜೆ, ವಿಠ್ಠಲ ಕುರ್ಲೆ, ಪುರಂದರ ಕಡೀರ, ಯಶೋಧ ಉಮೇಶ ಶಬರಾಡಿ, ಅರ್ಚಕ ಸುಬ್ರಮಣ್ಯ ತೋಡ್ತಿಲ್ಲಾಯರು, ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ ಅರ್ಚಕರು ಮತ್ತು ಸಿಬ್ಬಂದಿಗಳು ಹಾಗೂ ಅಪಾರ ಸಂಖ್ಯೆ ಭಕ್ತಾದಿಗಳು ಉಪಸ್ಥಿತರಿದ್ದರು.

ಇವರನ್ನು ಕ್ಷೇತ್ರದ ಸಂಪ್ರದಾಯದಂತೆ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here