Site icon Suddi Belthangady

ಮಡಂತ್ಯಾರು ಜೆಸಿಐ ಪದಪ್ರದಾನ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಮಡಂತ್ಯಾರು: 2024ನೇ ವರ್ಷದ ಪದ ಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಪಾರೆಂಕಿ ದೇವಸ್ಥಾನದ ಆಡಳಿತ ಮೋಕ್ತಸರರಾದ ಎಂ.ವಿಠಲ ಶೆಟ್ಟಿ ಇವರು ದೇವಸ್ಥಾನದ ಪ್ರಧಾನ ಅರ್ಚಕ ಟಿ.ವಿ.ಶ್ರೀಧರ್ ಭಟ್ ಇವರಿಗೆ ಪ್ರಥಮ ಆಮಂತ್ರಣವನ್ನು ನೀಡುವುದರೊಂದಿಗೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಜೇಸಿ ಅಶೋಕ್ ಗುಂಡಿಯಲ್ಕೆ, ಉದ್ಯಮಿಗಳಾದ ರತ್ನಾಕರ ಶೆಟ್ಟಿ ಮೂಡಯೂರು, ಶ್ರೀ ಬಾಲಚಂದ್ರ ಹೆಗ್ಡೆ, ಜೇಸಿ ಅಮಿತ ಅಶೋಕ್, ನಿಯೋಜಿತ ಅಧ್ಯಕ್ಷರಾದ ಜೇಸಿ ವಿಕೇಶ್ ಮಾನ್ಯ, ನಿಯೋಜಿತ ಕಾರ್ಯದರ್ಶಿ ಜೇಸಿ ಸಂಯುಕ್ತ್ ಪೂಜಾರಿ ಕಡ್ತಿಲ, ಜೇಸಿ ಅಜೇಯ್ ಜೆ. ಶೆಟ್ಟಿ ಉಪಸ್ಥಿತರಿದ್ದರು.

Exit mobile version