Site icon Suddi Belthangady

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ವಸಂತ ಬಂಗೇರರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಾರಾಯಣ ಸ್ವಾಮಿ ಸೇವಾ ಸಂಘದ ಗೌರವಾಧ್ಯಕ್ಷ ಕೆ.ವಸಂತ ಬಂಗೇರ ರವರ 79ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಶುಭ ಹಾರೈಸಿ ಗೌರವ ಅರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷದ ನಿಯೋಜಿತ ಅಧ್ಯಕ್ಷ ಜಯವೀಕ್ರಮ್ ಕಲ್ಲಾಪು, ನಿಕಟ ಪೂರ್ವ ಅಧ್ಯಕ್ಷ ಚಿದಾನಂದ ಪೂಜಾರಿ, ಉಪಾಧ್ಯಕ್ಷ ಸುಂದರ ಪೂಜಾರಿ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಮ್.ಕೆ. ಪ್ರಸಾದ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ನಿರ್ದೇಶಕ ಸಂಜೀವ ಪೂಜಾರಿ ಕೊಡಂಗೆ, ಪ್ರಮೋದ್ ಕುಮಾರ್ ಬಳ್ಳಮಂಜ, ಚಂದ್ರಶೇಖರ್ ಇಂದಬೆಟ್ಟು, ನಿತೀಶ್ ಎಚ್, ಸಂತೋಷ್ ಉಪ್ಪಾರು, ಗುರುರಾಜ್ ಗುರಿಪಳ್ಳ, ರವೀಂದ್ರ ಅಮೀನ್, ಉಷಾ ಶರತ್ ಅನೂಪ್ ಬಂಗೇರ, ಪ್ರಶಾಂತ್ ಮಚ್ಚಿನ, ರಾಜಶ್ರೀ ರಮಣ್, ಕಮಲಾಕ್ಷ ಬೆಳ್ತಂಗಡಿ ಉಪಸ್ಥಿತರಿದ್ದರು.

Exit mobile version