Site icon Suddi Belthangady

ಧರ್ಮಸ್ಥಳ ಪ್ರಾ.ಕೃ.ಪ.ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ, ಗಣಹೋಮ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ, ಗಣಹೋಮ ಜ.17 ರಂದು ನಡೆಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪ್ರೀತಮ್ ಡಿ, ಉಪಾಧ್ಯಕ್ಷ ಅಜಿತ್‌ ಕುಮಾರ್ ಜೈನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಸತೀಶ್ ಹೊಳ್ಳ ನಿರ್ದೇಶಕರಾದ ಶಾಂಭವಿ ರೈ, ಉಮಾನಾಥ ಶೀನ, ಧನಲಕ್ಷ್ಮಿ ಜನಾರ್ಧನ್, ಪ್ರಭಾಕರ ಗೌಡ ಬೊಲ್ಮ,ನೀಲಾಧರ ಶೆಟ್ಟಿ,ಪ್ರಸನ್ನ ಹೆಬ್ಬಾರ್, ಚಂದ್ರಶೇಕ‌ರ್, ವಿಕ್ರಂ ಗೌಡ, ತಂಗಚ್ಚನ್, ಸಂಘದ ಮಾಜಿ ಅಧ್ಯಕ್ಷ ಭುಜಬಲಿ ಡಿ. ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version