ಯುವವಾಹಿನಿ ವತಿಯಿಂದ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನೂತನ ಅಧ್ಯಕ್ಷ ಜಯವಿಕ್ರಮ್ ರಿಗೆ ಅಭಿನಂದನೆ

0

ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ಇವರನ್ನು ಅಭಿನಂದಿಸಲಾಯಿತು.

ಈ‌ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಸದಾಶಿವ ಊರ, ಕಾರ್ಯದರ್ಶಿ ಯಶೋಧರ ಮುಂಡಾಜೆ, ನಿಕಟಪೂರ್ವ ಅಧ್ಯಕ್ಷ ಅಶ್ವತ್ ಕುಮಾರ್, ಸ್ಥಾಪಕ ಅಧ್ಯಕ್ಷ ರಾಕೇಶ್ ಮೂಡುಕೋಡಿ, ಮಾಜಿ ಅಧ್ಯಕ್ಷ ಹರೀಶ್ ಸುವರ್ಣ ಕನ್ಯಾಡಿ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಪ್ರಸಾದ್ ಎಂ.ಕೆ, ಗೌರವ ಸಲಹೆಗಾರ ರಮಾನಂದ ಸಾಲಿಯಾನ್, ಸಲಹೆಗಾರರದ ಗೋಪಾಲಕೃಷ್ಣ ಸಾಲಿಯಾನ್, ವಿಠಲ ಸಿ ಪೂಜಾರಿ, ಉಪಾಧ್ಯಕ್ಷ ಸಂತೋಷ್ ಅರಳಿ, ನಿರ್ದೇಶಕ ನಾಗೇಶ್ ಆದೇಲು, ಸದಸ್ಯ ಪ್ರಶಾಂತ್ ಪಾದೆಗುತ್ತು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here