ಗುಜರಾತ್ ಉದ್ಯಮಿ ಶೇಖರ್ ದೇವಾಡಿಗರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನಕ್ಕೆ ನಂದಾದೀಪ ಕೊಡುಗೆ

0

ಅಳದಂಗಡಿ: ಅಳದಂಗಡಿ ಪಾಲಬೆ ನಿವಾಸಿ, ಗುಜರಾತ್ ನ ಉದ್ಯಮಿ ಶೇಖರ್ ದೇವಾಡಿಗ ದಂಪತಿಗಳು ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಪವಿತ್ರ ನಂದಾದೀಪವನ್ನು ಭಕ್ತಿಪೂರ್ವಕವಾಗಿ ಸಮರ್ಪಿಸಿ ಅಳದಂಗಡಿ ಅರಮನೆಯ ಅರಸರಾದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರವರು ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ ಅಜಿಲರವರು, ಸೀಮೆಯ ತಂತ್ರಿಗಳಾದ ಶ್ರೀಪಾದ ಪಾಂಗಣ್ಣಾಯ, ಅರ್ಚಕವೃಂದ, ಊರ ಪರವೂರ ಭಕ್ತಾದಿಗಳ ಸಮ್ಮುಖದಲ್ಲಿ ದೀಪ ಪ್ರಜ್ವಲನೆಯನ್ನು ನೆರವೇರಿಸಿದರು.

LEAVE A REPLY

Please enter your comment!
Please enter your name here