ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಗಣಹವನ

0

ಅಳದಂಗಡಿ: ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ರಾಷ್ಟ್ರಮಂದಿರದಲ್ಲಿ ನಡೆಯವ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆಯು ನಿರ್ವಿಘ್ನವಾಗಿ ನಡೆಯಲೆಂದು ಪ್ರಾರ್ಥಿಸಿ ಅಳದಂಗಡಿ ಶ್ರೀಮಹಾಗಣಪತಿ ದೇವರ ಸನ್ನಿಧಿಯಲ್ಲಿ ಮುಂಜಾನೆ ಗಣಹವನ ಸಂಪನ್ನಗೊಂಡಿತು.

ಅರ್ಚಕ ಪ್ರವೀಣ ಮಯ್ಯ ಧಾರ್ಮಿಕ‌ ವಿಧಾನಗಳನ್ನು ನೆರವೇರಿಸಿದರು.

ದೇವಸ್ಥಾನಕ್ಕೆ ಭೇಟಿ ನೀಡಿದ ಎಲ್ಲರಿಗೂ ಪಂಚಕಜ್ಜಾಯ ಪ್ರಸಾದವನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here