Site icon Suddi Belthangady

ಬೆಳಾಲು ಶ್ರೀ ಮಾಯ ಮಹಾದೇವ ದೇವಸ್ಥಾನದಲ್ಲಿ ಅಯೋದ್ಯೆ ಶ್ರೀ ರಾಮ ಪ್ರಾಣಪ್ರತಿಷ್ಠೆ ಅಂಗವಾಗಿ ವಿವಿಧ ಕಾರ್ಯಕ್ರಮ

ಬೆಳಾಲು: ಶ್ರೀ ಮಾಯ ಮಹೇಶ್ವರ ದೇವಸ್ಥಾನದಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆಯ ದಿನದ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಜರಗಿತು.

ಬೆಳಿಗ್ಗೆ ಪುಣ್ಯಾಹ, ರಾಮಾತಾರಕ ಯಜ್ಞ ಪೂರ್ಣಆಹುತಿ, ರುದ್ರಾಭಿಷೇಕ ಮಹಾದೇವರಿಗೆ ಸಿಯಾಳ ಅಭಿಷೇಕ,ರುದ್ರ ಪಾರಾಯಣ ವಿಷ್ಣು ಸಹಸ್ರನಾಮ ಪಾರಾಯಣ, ಅಯೋದ್ಯೆಯ ನೇರ ಪ್ರಸಾರ,
ಭಜನೆ, ಮಹಾಪೂಜೆ, ಪ್ರಸಾದ ವಿತರಣೆ.1992ರಲ್ಲಿ ಕರಸೇವೆಯಲ್ಲಿ ಭಾಗವಹಿಸಿದವರಿಗೆ ಗೌರವಾರ್ಪಣೆ ಧಾರ್ಮಿಕ ಉಪನ್ಯಾಸ ಮದ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.

Exit mobile version