ಸೋಮಂತ್ತಡ್ಕ: ಕರಸೇವಕ ಸುರೇಶ್ ಭಟ್ ಕೊಲ್ಯ ಅವರಿಗೆ ಗೌರವಾರ್ಪಣೆ

0

ಸೋಮಂತ್ತಡ್ಕದ ಕರಾಢ ಭವನದಲ್ಲಿ ಜರಗಿದ ರಾಮನಾಮ ಸಂಕೀರ್ತನೆ ಕಾರ್ಯಕ್ರಮದಲ್ಲಿ 1992ರಲ್ಲಿ ಜರುಗಿದ ಕರಸೇವೆಯಲ್ಲಿ ಭಾಗವಹಿಸಿದ ಸುರೇಶ್ ಭಟ್ ಕೊಲ್ಯ ಇವರನ್ನು ಹಿರಿಯ ವ್ಯೆದ್ಯಾಧಿಕಾರಿಗಳಾದ ಬಾಲಕೃಷ್ಣ ಭಟ್ ಮತ್ತು ಸಂಘದ ಸರ್ವಸದಸ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅವರು ತಮ್ಮ ಅನುಭವಗಳನ್ನು ಸಭೆಯಲ್ಲಿ ಹಂಚಿಕೊಂಡರು.

LEAVE A REPLY

Please enter your comment!
Please enter your name here