ರಾಮಮಂದಿರ ಪ್ರತಿಷ್ಠಾಪನಾ ದಿನ: ಉಜಿರೆಯ ಗ್ರಾಮಸ್ಥರಿಂದ ವಿಶೇಷ ಪೂಜೆ, ಬೈಕ್ ರ್‍ಯಾಲಿ

0

ಉಜಿರೆ: ಉಜಿರೆಯ ವೃತ್ತದಲ್ಲಿ ಶ್ರೀ ರಾಮನ ಪ್ರತಿಕೃತಿಗೆ ಗ್ರಾಮಸ್ಥರು ವಿಶೇಷ ಪೂಜೆ, ನಮನ ಸಲ್ಲಿಸಿ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಪೂರ್ಣಗೊಳ್ಳುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಬೈಕ್ ರ್‍ಯಾಲಿ:
ಉಜಿರೆ ಪರಿಸರದ ಮಂದಿ ಬೈಕ್ ರ್‍ಯಾಲಿ ನಡೆಸಿದರು.ಶ್ರೀ ಜನಾರ್ದನ ದೇವಸ್ಥಾನದ ಮುಂಭಾಗದಿಂದ ಆರಂಭವಾದ ಬೈಕ್ ರ್‍ಯಾಲಿಗೆ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡುವೆಟ್ನಾಯ ಚಾಲನೆ ನೀಡಿದರು.ಸಮಾಜ ಸೇವಕ ರಾಮಚಂದ್ರ ಶೆಟ್ಟಿ ಉಪಸ್ಥಿತರಿದ್ದರು.ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಆರಂಭವಾದ ಬೈಕ್ ರ್‍ಯಾಲಿ ಚಂದ್ಕೂರು, ನಾವೂರು, ಕೊಲ್ಲಿ ದೇಗುಲಗಳಿಗೆ ತೆರಳಿ ಉಜಿರೆಯಲ್ಲಿ ಸಂಪನ್ನಗೊಂಡಿತು.

LEAVE A REPLY

Please enter your comment!
Please enter your name here