ಕುಣಿತ ಭಜನಾ ಪಂಥೋ-2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿ ತಂಡ ದ್ವಿತೀಯ

0

ಗುರುವಾಯನಕೆರೆ: ಶ್ರೀ ರಾಮಮಂದಿರ ಲೋಕಾರ್ಪಣೆ ಪ್ರಯುಕ್ತ ಬಂಟ್ವಾಳ ತಾಲೂಕಿನ ಮೈರಾ ಶ್ರೀ ರಾಮಾಂಜನೇಯ ಭಜನಾ ಮಂದಿರ ಮೈರ ಇದರ ಆಶ್ರಯದಲ್ಲಿ ನಡೆದ ಕುಣಿತ ಭಜನಾ ಪಂಥೋ 2024, ಸಂದೇಶ್ ಮದಡ್ಕ ಇವರ ಮಾರ್ಗದರ್ಶನದ ಶ್ರೀ ಭ್ರಾಮರಿ ಭಜನಾ ಮಂಡಳಿ ಗುರುವಾಯನಕೆರೆ ಇಲ್ಲಿನ ಭಜನಾ ಮಂಡಳಿಯ ಸದಸ್ಯರು ದ್ವಿತೀಯ ಸ್ಥಾನವನ್ನು ಮುಡಿಗೇರಿಸಿಕೊಂಡರು.

LEAVE A REPLY

Please enter your comment!
Please enter your name here