ಲಾಯಿಲ: ಅಯೋಧ್ಯೆ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಅಂಗವಾಗಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯ ಲಾಯಿಲ ಬೆಳ್ತಂಗಡಿ ಇಲ್ಲಿ ಶ್ರೀ ಬಲಮುರಿ ಗಣಪತಿ ಭಜನಾ ಮಂಡಳಿ ಲಾಯಿಲ ಇವರಿಂದ ಕುಣಿತ ಭಜನಾ ಕಾರ್ಯಕ್ರಮ, ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸಾನಿಧ್ಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.
Home ಇತ್ತೀಚಿನ ಸುದ್ದಿಗಳು ಅಯೋಧ್ಯೆ ಶ್ರೀ ರಾಮ ದೇವರ ಪ್ರಾಣಪ್ರತಿಷ್ಠೆ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಕುಣಿತ...