Site icon Suddi Belthangady

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ ಗಣರಾಜ್ಯೋತ್ಸವ

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವವನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಪಾರ್ವತಿ ಚಿದಾನಂದ ಅವರು ಧ್ವಜಾರೋಹಣ ನೆರವೇರಿಸಿ, ಶುಭಕೋರಿದರು ಮತ್ತು ಸನತ್ ಕುಮಾರ್ ಜೈನ್ ಇವರು ಗಣರಾಜ್ಯೋತ್ಸವದ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಮುಗುಳಿ ಶಾಲೆಯ ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರು ಸಹಕರಿಸಿದರು.

ವಂದನಾ ರಮೇಶ್ ಇವರು ಸಿಹಿ ತಿಂಡಿ ನೀಡಿದರು ಹಾಗೂ ಅಂಗನವಾಡಿ ಸಹಾಯಕಿ ಹಾಜರಿದ್ದರು.ಅಂಗನವಾಡಿ ಕಾರ್ಯಕರ್ತೆ ಪದ್ಮಾವತಿ ಧನ್ಯವಾದವಿತ್ತರು.

Exit mobile version