Site icon Suddi Belthangady

ತಾಲೂಕು ಆಡಳಿತ ಸೌಧದಲ್ಲಿ ಮಡಿವಾಳ ಮಾಚಿದೇವ ದಿನಾಚರಣೆ

ಬೆಳ್ತಂಗಡಿ: ಆಡಳಿತ ಸೌಧದಲ್ಲಿ ಮಡಿವಾಳ ಮಾಚಿದೇವ ದಿನಾಚರಣೆ ಫೆ.1 ರಂದು ನಡೆಯಿತು ತಹಶೀಲ್ದಾರ್ ಪ್ರಥ್ವಿ ಸಾನಿಕಂ ಅಧ್ಯಕ್ಷತೆ ವಹಿಸಿದ್ದರು.

ಶ್ರೀ.ಧ.ಮಂ ಮಂಜುನಾಥೇಶ್ವರ ಕಾಲೇಜಿನ ಉಪನ್ಯಾಸಕ ಹಳೆಮನೆ ರಾಜ್ ಶೇಖರ್ ರವರು ಮಡಿವಾಳ ಮಾಚಿದೇವರ ಬಗ್ಗೆ ವಿವರಿಸಿದರು.

ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಡಿವಾಳ ಮಾಚಿದೇವ ಅಧ್ಯಕ್ಷ ಶ್ರೀಧರ್, ಕಾರ್ಯದರ್ಶಿ ಅರುಣ್ ಸೊರಕೆ, ಉಪಸ್ಥಿತರಿದ್ದರು.

ತಾ.ಪಂ ಸಂಯೋಜಕ ಜಯಾನಂದ ಲಾಯಿಲ ಸ್ವಾಗತಿಸಿದರು.ಗ್ರಾಮ ಆಡಳಿತ ಅಧಿಕಾರಿ ಕಾರ್ಯಕ್ರಮ ನಿರ್ವಹಿಸಿದರು.

Exit mobile version