ತಣ್ಣೀರುಪಂತ ಗ್ರಾ.ಪಂ ಡಾ.ಶಿವರಾಮ ಕಾರಂತ್ ಪ್ರಶಸ್ತಿಗೆ ಆಯ್ಕೆ

0

ಬೆಳ್ತಂಗಡಿ: ತಣ್ಣೀರುಪಂತ ಗ್ರಾಮ ಪಂಚಾಯತ್ ಡಾ.ಶಿವರಾಮ ಕಾರಂತ್ ಪ್ರಶಸ್ತಿಗೆ ಆಯ್ಕೆಯಾಗಿದೆ.

ಫೆ.10 ರಂದು ಬೆಳಿಗ್ಗೆ 8.30ಕ್ಕೆ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಜನ ಪ್ರತಿನಿಧಿಗಳ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನವಾಗಲಿದೆ.

LEAVE A REPLY

Please enter your comment!
Please enter your name here