ಬೆಳ್ತಂಗಡಿ ಧರ್ಮಪ್ರಾಂತ್ಯದ ರಜತ ಸಂಭ್ರಮ: ರಕ್ಷಿತ್ ಶಿವರಾಂರಿಗೆ ಆಮಂತ್ರಣ

0

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ರಜತ ಸಂಭ್ರಮ ಆಚರಣೆಯು ಫೆ.11ರಂದು ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯದ ಪರವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರದಾನ ಕಾರ್ಯದರ್ಶಿ ಅವರನ್ನು ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನ ಮಾಡಲಾಯಿತು.

ಈ ಸಂದರ್ಭದಲ್ಲಿ ವಂದನಿಯ ಫಾ.ಟೋಮಿ ಮಟ್ಟಮ್, ಧರ್ಮಸ್ಥಳ ವಲಯ ಕೆ ಎಸ್ ಎಂ ಸಿ ಎ ಅಧ್ಯಕ್ಷ ಹಾಗೂ ಕಾಂಗ್ರೆಸ್ ಅಲ್ಪ ಸಂಖ್ಯಾತ ವಿಭಾಗದ ಜೈಸನ್ ಪಟ್ಟೀರಿ, ಕೆ ಎಸ್ ಎಂ ಸಿ ಎ ಪ್ರದಾನ ಕಾರ್ಯದರ್ಶಿ ಸೇಬಾಷ್ಟಿಯನ್ ಎಂ ಜೆ, ಕೆ ಎಸ್ ಎಂ ಸಿ ಎ ತೋಟತ್ತಾಡಿ ವಲಯ ಅಧ್ಯಕ್ಷ ಸೇಬಾಸ್ಟಿನ್ ವಿ ಟಿ ಧರ್ಮಸ್ಥಳ ಹಾಲು ಉತ್ಪಾದಕ ಸಂಘದ ಅಧ್ಯಕ್ಷ ದೇವಸ್ಯ ತಂಗಚ್ಚನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here