ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಪಟ್ರಮೆ: ವಾರ್ಷಿಕ ಜಾತ್ರೆ, ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪಟ್ರಮೆ: ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ ಪೆ.20ರಿಂದ ಪೆ.22ರ ವರೆಗೆ ನಡೆಯಲಿದೆ.

ಆಮಂತ್ರಣ ಪತ್ರಿಕೆ ಬಿಡುಗಡೆ ದೇವಳದ ಆವರಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀಧರ ಶಬರಾಯ ಅಕ್ಕೊ, ಜಾತ್ರಾ ಸಮಿತಿಯ ಅಧ್ಯಕ್ಷರಾದ ಭಾಸ್ಕರ ಕೊಕ್ಕಡ, ಜಾತ್ರಾ ಸಮಿತಿಯ ಕಾರ್ಯದರ್ಶಿ ಜಯರಾಮ ಮಣಿಯೇರು, ಬಾಲಕೃಷ್ಣ ಹಿಮರಡ್ಕ, ಸದಾಶಿವ ಬರ್ಕಳ, ವಾಸಪ್ಪ ಪೆರಿಮಾರ್, ಹಾಗೂ ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here