ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

0

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಯೋಜನೆಯ ಅನುಷ್ಠಾನಕ್ಕಾಗಿ ಆರಾಧನಾ ಸಮಿತಿಗರ ಸದಸ್ಯರುಗಳನ್ನು ಸರ್ಕಾರ ನಾಮನಿರ್ದೇಶನ ಮಾಡಿ ಆದೇಶಸಿದೆ.

ಪ್ರಗತಿಪರ ಕೃಷಿಕ ಸಾಮಾಜಿಕ ಹೋರಾಟಗಾರ ಬಾಲಕೃಷ್ಣ ಭಟ್ ಪಿ.ಕಾಮೆಟ್ಟು, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಜಯಶೀಲಾ ಕುಶಾಲಪ್ಪ ಗೌಡ, ಶಿಬಾಜೆ ದಲಿತ ಸಂಘರ್ಷ ಸಮಿತಿಯ ಸಂಚಾಲಕ ದಿನೇಶ್ ಪೆರ್ಲ, ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಉಪಾಧ್ಯಕ್ಷ, ನೆರಿಯ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷ ಲಕ್ಷಣ್ ಮಲೆಕುಡಿಯರವರನ್ನು ನೇಮಕ ಮಾಡಿದೆ.

LEAVE A REPLY

Please enter your comment!
Please enter your name here