Site icon Suddi Belthangady

ಬೆಳ್ತಂಗಡಿ: ಪಾದಾಚಾರಿಗೆ ಆಂಬುಲೆನ್ಸ್ ಡಿಕ್ಕಿ- ಪಾದಾಚಾರಿ ಗಂಭೀರ

ಬೆಳ್ತಂಗಡಿಯ ಬಸ್ ನಿಲ್ದಾಣದ ಸಮೀಪ ಉಜಿರೆ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಆ್ಯಂಬುಲೆನ್ಸ್ ಪಾದಾಚಾರಿಗೆ ಡಿಕ್ಕಿ ಹೊಡೆದಿದೆ.ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ರಭಸಕ್ಕೆ ಪಾದಾಚಾರಿ 20 ಮೀಟರ್ ದೂರ ಎಗರಿದ್ದಾರೆ.ಅದೇ ಆ್ಯಂಬುಲೆನ್ಸ್ ನಲ್ಲಿ ಪಾದಾಚಾರಿಯನ್ನು ತುರ್ತು ಚಿಕಿತ್ಸೆಗೆ ಕೊಂಡೊಯ್ಯಲಾಗಿದೆ.

ಆ್ಯಂಬುಲೆನ್ಸ್ ಮತ್ತು ಪಾದಾಚಾರಿಯ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.

Exit mobile version