ಫೆ.13: ಅಮರ್ ಜಾಲು ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಕುಂಭ ಸಂಕ್ರಮಣ ಅಗೇಲು ಸೇವೆ

0

ಓಡಿಲ್ನಾಳ ಗ್ರಾಮದ ಅಮರ್ ಜಾಲು ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಫೆ.13ರಂದು ಕುಂಭ ಸಂಕ್ರಮಣದಂದು ಕೊರಗಜ್ಜ ದೈವದ ಅಗೇಲು ಸೇವೆ ಬೆಳಿಗ್ಗೆ 10 ರಿಂದ ನಡೆಯಲಿದೆ.

ಪ್ರತಿ ಆದಿತ್ಯವಾರ ಬೆಳಿಗ್ಗೆ 8.30ಕ್ಕೆ ವಿಶೇಷ ಅಲಂಕಾರ ಪೂಜೆ ನಡೆಯಲಿದೆ ಎಂದು ರವಿ ಪೂಜಾರಿ ಅಮರ್ ಜಾಲು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here