ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಪ್ರತಾಪಸಿಂಹ ನಾಯಕ್ ರಿಂದ 5 ಲಕ್ಷ ರೂ ಅನುದಾನ ಮಂಜೂರು

0

ಬೆಳ್ತಂಗಡಿ : ತಾಲೂಕಿನ ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗಿದೆ.

ಸಂಪೂರ್ಣ ಶಿಲಾಮಯಗೊಂಡಿರುವ ಕ್ಷೇತ್ರ ಫೆಬ್ರವರಿ 17ರಿಂದ 26ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕ್ಷೇತ್ರಕ್ಕೆ ‌5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದೆ.

LEAVE A REPLY

Please enter your comment!
Please enter your name here