ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕಾಯಕ ಶರಣರ ಜಯಂತಿ

0

ಬೆಳ್ತಂಗಡಿ: ಕಾಯಕ ಶರಣರ ಜಯಂತಿಯನ್ನು ಬೆಳ್ತಂಗಡಿ ಆಡಳಿತ ಸೌಧದ ಸಭಾಂಗಣದಲ್ಲಿ ಫೆ.10ರಂದು ನಡೆಯಿತು.

ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್, ತಹಶೀಲ್ದಾರ್ ಪೃಥ್ವಿ ಸಾನಿಕಮ್ ಉಪಸ್ಥಿತರಿದ್ದರು.

ಪ್ರ.ದ.ಸಹಾಯಕ ಮೃತಯಂಜ ಪ್ರ.ದ.ಸಹಾಯಕ ಕಾಯಕ ಶರಣರ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು.

ಹೇಮಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here