ಶಾಸಕ ಹರೀಶ್ ಪೂಂಜರಿಗೆ ಅರಿಕೆಗುಡ್ಡೆ ಬ್ರಹ್ಮಕಲಶೋತ್ಸವದ ಆಮಂತ್ರಣ

0

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರಿಗೆ ಅರಿಕೆಗುಡ್ಡೆ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ ನೀಡಿದರು.

ಹರೀಶ್ ಪೂಂಜರವರು ಕ್ಷೇತ್ರಕ್ಕೆ ಸುಮಾರು 50 ಲಕ್ಷ ಅನುದಾನ ನೀಡಿ ಅಭಿವೃದ್ಧಿಗೆ ಸಹಕರಿಸಿದ್ದು ಬ್ರಹ್ಮಕಲಶದ ಸಿದ್ಧತೆ ಬಗ್ಗೆ ಚರ್ಚಿಸಿರುತ್ತಾರೆ.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ವಾಮನ ತಾಮನ್ಕರ್, ಗಣೇಶ್ ಭಿಡೆ, ವೃಶಾಂಕ್ ಖಾಡಿಲ್ಕರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here