ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ: ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಭಟ್ಕಳದಲ್ಲಿ ನಡೆದ ರಾಜ್ಯ ಮಟ್ಟದ ಸಾಹಿತ್ಯೋತ್ಸವದಲ್ಲಿ ಸ್ಪರ್ಧಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ನಶೀದಾ ಮತ್ತು ಕವ್ವಾಲಿ ಯಲ್ಲಿ ಹಾಫಿಝ್ ಅನ್ವರ್ ಸಾದಾತ್ ಮತ್ತು ಜುನೈದ್ ಪರಪ್ಪು ಮತ್ತು ಗ್ರೂಪ್ ನಾಅತೆಯಲ್ಲಿ ಜಿ.ಎ.ಉನೈಸ್, ಸುಹೈಲ್, ಸೈಫುಲ್ಲಾ ಆಯ್ಕೆಯಾಗಿ ಆಂಧ್ರಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here