ಕೊಕ್ಕಡ: ಉದ್ಯೋಗ ಖಾತ್ರಿಯ ಮೂಲಕ ತೋಡುಗಳ ಹೂಳೆತ್ತುವ ಕಾರ್ಯ

0

ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಡುಗಳ ಹೂಳೆತ್ತುವ ಕಾರ್ಯಕ್ಕೆ ಫೆ.14 ರಂದು ಕೊಕ್ಕಡ ಕೋರಿಗದ್ದೆಯ ಬಳಿ ತೋಡಿನ ಹೂಳೆತ್ತುವ ಮೂಲಕ ಕೊಕ್ಕಡ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಪ್ರಭಾಕರ ಗೌಡ ಚಾಲನೆಯನ್ನು ನೀಡಿದರು.

ಕೊಕ್ಕಡ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಉದ್ಯೋಗ ಖಾತ್ರಿಯ ಇಂಜಿನಿಯರ್ ಗೌತಮ್, ಉದ್ಯೋಗ ಖಾತ್ರಿ ಪಂಚಾಯತ್ ನ ನಿರ್ವಾಹಕ ಕೇಶವ, ಕೊಕ್ಕಡ ಗ್ರಾಮ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ, ಪವಿತ್ರ, ಜಗದೀಶ್ ಕೆಂಪುಕೋಡಿ, ಪ್ರಮೀಳಾ, ಲತಾ, ಜಾನಕಿ ಮತ್ತು ಸಂಜೀವಿನಿ ಸಂಘದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here