ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

0

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿಯನ್ನು ಮಂಡಲ ಅಧ್ಯಕ್ಷ ಶ್ರೀನಿವಾಸ್‌ ರಾವ್ ಧರ್ಮಸ್ಥಳ ಬಿಡುಗಡೆ ಮಾಡಿದ್ದಾರೆ.

ಮಂಡಲದ ಉಪಾಧ್ಯಕ್ಷರುಗಳಾಗಿ ಮೋಹನ್ ಅಂಡಿಂಜೆ, ಸದಾನಂದ ಉಂಗಿಲಬೈಲು, ಕೊರಗಪ್ಪ ಗೌಡ ಚಾರ್ಮಾಡಿ, ಚೆನ್ನಕೇಶವ ಮುಂಡಾಜೆ, ರಜನಿ ಮುಂಡಾಜೆ, ವೇದಾವತಿ ಕುಲಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ಪ್ರಶಾಂತ್ ಪಾರೆಂಕಿ ಮತ್ತು ಜಯಾನಂದ ಗೌಡ ಪ್ರಜ್ವಲ್, ಕಾರ್ಯದರ್ಶಿಗಳಾಗಿ ಸುಂದರ ಹೆಗ್ಡೆ ವೇಣೂರು, ಪ್ರಭಾಕರ ಆಚಾರ್ಯ ಸವಣಾಲು, ಗಿರೀಶ್ ಡೋಂಗ್ರೆ, ಸಂತೋಷ್ ಕುಮಾ‌ರ್ ಜೈನ್, ಆಶಾ ಸಾಲ್ದಾನ, ಅಶ್ವಿನಿ ನಾಯಕ್‌, ಕೋಶಾಧಿಕಾರಿಯಾಗಿ ಜಯಂತ ಗೌಡ ಗುರಿಪಳ್ಳ ಕಾರ್ಯಾಲಯ ಕಾರ್ಯದರ್ಶಿಯಾಗಿ ಜಯಾನಂದ ಕಲ್ಲಾಪು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಂಡಲ ಅಧ್ಯಕ್ಷ ಶ್ರೀನಿವಾಸ್‌ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here