ಬೆಳ್ತಂಗಡಿ ಮುಳಿಯ ಜ್ಯುವೆಲ್ಲರ್ಸ್‌ನಲ್ಲಿ ಕರಿಮಣಿ ಉತ್ಸವಕ್ಕೆ ಚಾಲನೆ:ದೀಪೋಜ್ವಲನ

0

ಬೆಳ್ತಂಗಡಿ: ನಗರದಲ್ಲಿರುವ ಮುಳಿಯ ಜ್ಯುವೆಲ್ಲರ್ಸ್ ನಲ್ಲಿ ಕರಿಮಣಿ ಉತ್ಸವಕ್ಕೆ ಚಾಲನೆ ನೀಡಲಾಗಿದೆ.‌

ಯುವವಾಹಿನಿ ಬೆಳ್ತಂಗಡಿ ಘಟಕದ ಮಾಜಿ ಅಧ್ಯಕ್ಷೆ ಸುಜಾತ ಅಣ್ಣಿ ಪೂಜಾರಿಯವರು ದೀಪೋಜ್ವಲನಗೊಳಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಈ ವೇಳೆ ಮುಳಿಯ ಕನ್ಸಲ್ಟೆಂಟ್ ವೇಣುಶರ್ಮ, ಮುಳಿಯ ಬೆಳ್ತಂಗಡಿಯ ಪ್ರಮುಖರು, ಸಿಬ್ಬಂದಿ ವರ್ಗ,ಗ್ರಾಹಕರು ಭಾಗಿಯಾದರು.

LEAVE A REPLY

Please enter your comment!
Please enter your name here